Monday, August 24, 2026
Monday, August 24, 2026

Agriculture and Marketing ನ.07ರಂದು ರೈತರಿಗೆ ಆಯುರ್ವೇದ ಒಂದು ದಿನದ ಕಾರ್ಯಗಾರ

Date:

Agriculture and Marketing ಆಯುರ್ವೇದ ದಿನಾಚರಣೆ 2023ರ ಪ್ರಯುಕ್ತ ಔಷಧ ಗಿಡಮೂಲಿಕೆಗಳ ಕೃಷಿ ಮತ್ತು ವ್ಯಾಪಾರೋದ್ಯಮದ ಮಾಹಿತಿಯನ್ನು ರೈತರಿಗೆ ತಿಳಿಸಲು “ರೈತರಿಗೆ ಆಯುರ್ವೇದ ಒಂದು ದಿನದ ಕಾರ್ಯಾಗಾರವನ್ನು ನವೆಂಬರ್ 7 ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಔಷಧ ಗಿಡಮೂಲಿಕಾ ಪ್ರಾಧಿಕಾರ ಹಾಗೂ ಬಾಪೂಜಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರವನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.

Agriculture and Marketing ಆಸಕ್ತರು ರೈತರು ನವೆಂಬರ್ 6ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು. ಮಾಹಿತಿಗೆ ಗುರುಕಿರಣ್ 7204620465 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...