Monday, February 2, 2026
Monday, February 2, 2026

Protest in Sagara ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ

Date:

Protest in Sagara ಸಾಗರದ ತಾಲೂಕು ಬ್ರಾಹ್ಮಣ ಸಮಾಜದಿಂದ ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಾಗರದ ಡಿವೈಎಸ್ಪಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಬ್ರಾಹ್ಮಣ ಸಮಾಜಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

ಕಳೆದ ಎರಡು ದಿನಗಳ ಹಿಂದೆ ಮೆಳವರ್ಗೆ ಗ್ರಾಮದ ಸೂರ್ಯ ನಾರಯಣ್ ಎಂಬುವವರ ಮೇಲೆ ಹಲ್ಲೆಯನ್ನು ಆರೋಪಿಸಿ ಪ್ರತಿಭಟನೆ ನಡೆಯಿತು.

Protest in Sagara ತಪ್ಪಿತಸ್ಥರ ವಿರುದ್ಧ ಶೀಘ್ರವೇ ಕ್ರಮಕ್ಕೆ ಪ್ರತಿಭಟನೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...