Sunday, December 7, 2025
Sunday, December 7, 2025

B. Y. Raghavendra ಬರ ಪ್ರದೇಶದ ರೈತರಿಗೆ ನೆರವು ನೀಡುವಂತೆ ಸಂಸದ ಬಿ ವೈ ರಾಘವೇಂದ್ರ ಒತ್ತಾಯ

Date:

B. Y. Raghavendra ಬರ ಅಧ್ಯಯನದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಡುಗಣಿಯ ಸುತ್ತಮುತ್ತಲಿನ ಜಮೀನುಗಳಿಗೆ ಸಂಸದ ಬಿ ವೈ ರಾಘವೇಂದ್ರ, ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬರದಿಂದ ಕಂಗಾಲಾಗಿರುವ ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸಿದರು.

B. Y. Raghavendra ಸಂಸದ ಬಿ ವೈ ರಾಘವೇಂದ್ರ ಅವರು ಮಾತನಾಡಿ,ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಮತ್ತು ಮೆಕ್ಕೆ ಜೋಳದ ಹೊಲಗಳು ಸಂಪೂರ್ಣ ಒಣಗಿಹೋಗಿವೆ. ಶಿಕಾರಿಪುರ ತಾಲೂಕಿನಲ್ಲೇ ಸುಮಾರು 20 ಸಾವಿರ ಹೆಕ್ಟೇರ್ ನಲ್ಲಿ ಫಸಲು ಹಾಳಾಗಿದೆ. ಸರ್ಕಾರ ಈ ಭಾಗದ ರೈತರಿಗೆ ನೆರೆಪರಿಹಾರ ನೀಡಲು ಕ್ರಮಕೈಗೊಳ್ಳಲಿ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...