Wednesday, December 17, 2025
Wednesday, December 17, 2025

Deepavali Festival ಮಣ್ಣಿನ ಹಣತೆ ಬೆಳಗಿ ಹಸಿರು ಪಟಾಕಿ ಸಿಡಿಸಿ ದೀಪಾವಳಿ ಆಚರಿಸೋಣ : ಸಿಎಂ ಸಿದ್ದರಾಮಯ್ಯ

Date:

Deepavali Festival ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.

ಸಿಡಿಯಲಿ ಹಸಿರು ಪಟಾಕಿಗಳು,
ಬೆಳಗಲಿ ಮಣ್ಣಿನ ಹಣತೆಗಳು,
ದೀಪಾವಳಿಯನ್ನು ಭವಿಷ್ಯ ಬೆಳಗುವ ಹಬ್ಬವಾಗಿಸೋಣ.
ಹಬ್ಬದ ಸಂಭ್ರಮದಲ್ಲಿ ಪರಿಸರ ಕಾಳಜಿ ಮರೆಯದಿರೋಣ ಎಂದಿದ್ದಾರೆ.

Deepavali Festival ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲೆಂದು ಹಾರೈಸುತ್ತೇನೆ. ದೀಪಾವಳಿಯ ಶುಭಾಶಯಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...