Friday, December 19, 2025
Friday, December 19, 2025

Mylareshwar Temple ಮೈಲಾರಲಿಂಗೇಶ್ವರ ಸನ್ನಿಧಿಯಲ್ಲಿ ಹೇಮಂತ್ ಕುಮಾರ್ ಗೆ ಸನ್ಮಾನ

Date:

Mylareshwar Temple ಇತ್ತೀಚೆಗೆ ನಡೆದ ಶಿವಮೊಗ್ಗ ನಗರದ ಶ್ರೀ ಮೈಲಾರೇಶ್ವರ ಸನ್ನಿಧಿಯಲ್ಲಿ ಶ್ರೀ ಏಳು ಕೋಟಿ ಮೈಲಾರೇಶ್ವರ ಗೋರವರ ಸೇವಾ ಸಮಿತಿ ವತಿಯಿಂದ ಶ್ರೀ ಮೈಲಾರೇಶ್ವರ ದೇವಸ್ಥಾನದ ಮುಖ್ಯಸ್ಥರಾದ ಹೇಮಂತ್ ಕುಮಾರ್ ಹಾಗೂ ರಾಘಣ್ಣ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು. ಸಂದರ್ಭದಲ್ಲಿ ಗೊರವರ ಅಧ್ಯಕ್ಷರಾದ ಗೊಲ್ಲ ರಾಜಣ್ಣ. ಹರೀಶ್. ಗಾಜನೂರು ಶಿವಣ್ಣ. ನಿಂಗರಾಜ್. ಶೇಖರ್. ಮಾಲತೇಶ್. ಮನು.ಕೃಷ್ಣಮೂರ್ತಿ. ಸಂಗಮೇಶ್.ಸಂತೋಷ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...