Friday, April 3, 2026
Friday, April 3, 2026

Karnataka Seva Sindhu Portal ನೋಂದಾಯಿತ ಸಂಘಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನ

Date:

Karnataka Seva Sindhu Portal ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕoತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ನೊಂದಾಯಿತ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲು ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸಂಘ ಸಂಸ್ಥೆಗಳು ಅರ್ಜಿಯನ್ನು Sevasindhu.karnataka.gov.in ಮುಖಾಂತರ ದಿ: 14-11-2023 ರಿಂದ 13-12-2023 ರವರೆಗೆ ಸಲ್ಲಿಸಬಹುದು.

ಸರ್ಕಾರದ ಆದೇಶ ಸಂಖ್ಯೆ ಕಸಂವಾ 154: ಕಸಧ 2022 ದಿ: 23-06-2023 ಹಾಗೂ ತಿದ್ದುಪಡಿ ಆದೇಶ ದಿನಾಂಕ: 02-01-2023 ರಲ್ಲಿನ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri_karnataka.gov.in ನಲ್ಲಿ ಅಳವಡಿಸಲಾಗಿದೆ.

Karnataka Seva Sindhu Portal ಹೆಚ್ಚಿನ ಮಾಹಿತಿಗಾಗಿ 08022279954/9986837037/8792662814/8792662816/08022213530 ನ್ನು ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕoತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...