Tuesday, February 3, 2026
Tuesday, February 3, 2026

Bangalore Krishi Mela ಬೆಂಗಳೂರಿನಲ್ಲಿ ಕೃಷಿ ವಿವಿಯ ಕೃಷಿಮೇಳ ಉದ್ಘಾಟನೆ

Date:

Bangalore Krishi Mela ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ, ಕೃಷಿ ಜಲಾಯನ ಅಭಿವೃದ್ಧಿ, ತೋಟಗಾರಿಕೆ, ಪಶುಸoಗೋಪನೆ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಭಿವೃದ್ಧಿ ಇಲಾಖೆಗಳ ಸೇರಿದಂತೆ ಸೆಕೆಂಡರಿ ಕೃಷಿ ನಿರ್ದೇಶನಾಲಯಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕೃಷಿ ಮೇಳ – 2023″ರ ಉದ್ಘಾಟನೆಯನ್ನು ನೆರವೇರಿಸಿದರು.

ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಯೋಜಿಸಿರುವ ಕೃಷಿ ಮೇಳ ಉದ್ಘಾಟನೆಗೆ ಮುನ್ನ ಮುಖ್ಯಮಂತ್ರಿ
ಸಿದ್ದರಾಮಯ್ಯ
Bangalore Krishi Mela ಅವರು ಬೆಳೆ ಪ್ರಾತ್ಯಕ್ಷಿಕೆ ತಾಕುಗಳು ಹಾಗೂ ವಸ್ತು ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...