Monday, February 2, 2026
Monday, February 2, 2026

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಪಠ್ಯಾಧರಿತ ಕವನ,ಪ್ರಬಂಧ ರಚನಾ ಕಮ್ಮಟ

Date:

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆ ಸಹಯೋಗದಲ್ಲಿ ವಿದ್ಯಾರ್ಥಿ ಗಳಿಗಾಗಿ ಪಠ್ಯ ಆಧರಿಸಿದ ಕಥೆ, ಕವನ, ಪ್ರಬಂಧ ರಚನಾ ಕಮ್ಮಟದ ಚಿತ್ರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಡಾ. ಜಿ.ಆರ್. ಲವ, ಡಿ. ಎಚ್. ಸೂರ್ಯಪ್ರಕಾಶ್ ಸಂಪನ್ಮೂಲ ವ್ಯಕ್ತಿ ಗಳಾಗಿದ್ದರು.

ಮಹಾದೇವಿ, ಡಿ. ಗಣೇಶ್, ಕೆ. ಎಸ್. ಮಂಜಪ್ಪ, ಅನುರಾಧ, ಚಂದ್ರೇಗೌಡರು ಉಪಸ್ಥಿತರಿದ್ದರು.

Kannada Sahitya Parishat ಮುಖ್ಯ ಶಿಕ್ಷಕರಾದ ಡಿ. ಎಂ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಸಿದ್ಧಾರ್ಥ ಪ್ರಾರ್ಥನೆ ಹಾಡಿದರು. ಸಂತೋಷ ಸ್ವಾಗತಿಸಿದರು. ವೆಂಕಟೇಶ್ವರಲು ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...