Thursday, December 18, 2025
Thursday, December 18, 2025

S N Channabasappa  ಸಮಸ್ತ ಜನತೆ ವಿಮಾನ ಸಂಚಾರ ಸಂಪರ್ಕದ ಸೌಲಭ್ಯ ಪಡೆದುಕೊಳ್ಳಬೇಕು- ಶಾಸಕ ಚೆನ್ನಿ

Date:

S N Channabasappa ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹೆಗ್ಗುರುತು ಹೆಚ್ಚಾಗಲಿದೆ.

ಶಿವಮೊಗ್ಗ ದಿಂದ ಮೂರು ಹೊಸ ಮಾರ್ಗಗಳಾದ ಗೋವ, ತಿರುಪತಿ ಹಾಗೂ ಹೈದ್ರಾಬಾದ್ ಗೆ ವಿಮಾನ ಸಂಚಾರ ವಿಸ್ತಾರಗೊಂಡಿದೆ. ಇದರ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದ ಉದ್ಘಾಟನಾ ಸಮಾರಂಭ ನಡೆಯಿತು.

S N Channabasappa  ಈ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ಗಣ್ಯರೊಂದಿಗೆ ಭಾಗವಹಿಸಿ, ಮಾತಾನಾಡಿದ ಅವರು ಸಮಸ್ತ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...