Thursday, September 17, 2026
Thursday, September 17, 2026

Siddaramaiah ಜನತಾ ದರ್ಶನದ ನಡುವೆಯೇ ಊಟ ಪೂರೈಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Siddaramaiah ತಾ.27 ರಂದು ನಡೆದ
ಜನತಾ ದರ್ಶನದಲ್ಲಿ ಅಹವಾಲು ಹೊತ್ತು ಬಂದವರ ಸಂಖ್ಯೆ ಬಹಳಷ್ಟಿತ್ತು. ದೂರದ ಊರುಗಳಿಂದ ಬಂದ ಪ್ರತಿಯೊಬ್ಬರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಿಕೊಡಬೇಕಾದುದ್ದು ನನ್ನ ಕರ್ತವ್ಯ ಎಂದು‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

Siddaramaiah ಹೀಗಾಗಿ ಊಟಕ್ಕೆ ಹೋಗಿ ಬರುವ ಸಮಯವನ್ನು ಉಳಿಸಿ, ಆ ಸಮಯವು ಮತ್ತಷ್ಟು ಜನರ ಕಷ್ಟ ಕೇಳಲು ಸದ್ಬಳಕೆಯಾಗಲಿ ಎಂದು ಜನತಾ ದರ್ಶನಕ್ಕೆ ಕುಳಿತಿದ್ದ ಜಾಗದಲ್ಲೇ ಬೇಗನೆ ಊಟ ಮಾಡಿ ಮುಗಿಸಿ ಮತ್ತೆ ಜನರ ಅಹವಾಲಿಗೆ ಕಿವಿಯಾಗಿದ್ದು ಎಲ್ಲರ ಗಮನ ಸೆಳೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...