Monday, February 2, 2026
Monday, February 2, 2026

Siddaramaiah ಜನತಾ ದರ್ಶನದ ನಡುವೆಯೇ ಊಟ ಪೂರೈಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Siddaramaiah ತಾ.27 ರಂದು ನಡೆದ
ಜನತಾ ದರ್ಶನದಲ್ಲಿ ಅಹವಾಲು ಹೊತ್ತು ಬಂದವರ ಸಂಖ್ಯೆ ಬಹಳಷ್ಟಿತ್ತು. ದೂರದ ಊರುಗಳಿಂದ ಬಂದ ಪ್ರತಿಯೊಬ್ಬರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಿಕೊಡಬೇಕಾದುದ್ದು ನನ್ನ ಕರ್ತವ್ಯ ಎಂದು‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

Siddaramaiah ಹೀಗಾಗಿ ಊಟಕ್ಕೆ ಹೋಗಿ ಬರುವ ಸಮಯವನ್ನು ಉಳಿಸಿ, ಆ ಸಮಯವು ಮತ್ತಷ್ಟು ಜನರ ಕಷ್ಟ ಕೇಳಲು ಸದ್ಬಳಕೆಯಾಗಲಿ ಎಂದು ಜನತಾ ದರ್ಶನಕ್ಕೆ ಕುಳಿತಿದ್ದ ಜಾಗದಲ್ಲೇ ಬೇಗನೆ ಊಟ ಮಾಡಿ ಮುಗಿಸಿ ಮತ್ತೆ ಜನರ ಅಹವಾಲಿಗೆ ಕಿವಿಯಾಗಿದ್ದು ಎಲ್ಲರ ಗಮನ ಸೆಳೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...