Friday, June 19, 2026
Friday, June 19, 2026

Dr. Selvamani R ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆ ಡಾಂಬರೀಕರಣ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾರ್ಗಸೂಚಿ

Date:

Dr. Selvamani R ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ ಕೆಳಕಂಡಂತೆ ಬದಲಿ ರಸ್ತೆಯಲ್ಲಿ ವಾಹನಗಳು ತಾತ್ಕಾಲಿಕವಾಗಿ ಸಂಚಾರ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

Dr. Selvamani R ಶಿವಮೊಗ್ಗದಿಂದ ಚಿತ್ರದುರ್ಗದ ಕಡೆಗೆ ಹೋಗುವ ವಾಹನಗಳು ಶಿವಮೊಗ್ಗ-ಹೊಳಲೂರು-ಮಂಗೋಟೆ-ಅರಹತೊಳಲು-ಕೈಮರ ಮೂಲಕ ಚಿತ್ರದುರ್ಗಕ್ಕೆ ಸಂಚರಿಸುವುದು. ಹಾಗೂ ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಬರುವ ವಾಹನಗಳು ಕೈಮರದಿಂದ ಆನವೇರಿ ರಸ್ತೆಯ ಮುಖಾಂತರ ಮಂಗೋಟೆ, ಹೊಳಲೂರು ಮಾರ್ಗವಾಗಿ ಹಾಗೂ ಕೈಮರದಿಂದ ದಾಸರಕಲ್ಲಹಳ್ಳಿ-ಅಗಸನಹಳ್ಳಿ-ನಾಗತೀಬೆಳಗಲು-ತಳ್ಳಿಕಟ್ಟೆ-ಬಾಬಳ್ಳಿ-ಭದ್ರಾವತಿ ಮುಖಾಂತರ ಶಿವಮೊಗ್ಗ ಕಡೆಗೆ ಸಂಚರಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...