Thursday, June 18, 2026
Thursday, June 18, 2026

Dr. Selvamani R ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆ ಡಾಂಬರೀಕರಣ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾರ್ಗಸೂಚಿ

Date:

Dr. Selvamani R ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ ಕೆಳಕಂಡಂತೆ ಬದಲಿ ರಸ್ತೆಯಲ್ಲಿ ವಾಹನಗಳು ತಾತ್ಕಾಲಿಕವಾಗಿ ಸಂಚಾರ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

Dr. Selvamani R ಶಿವಮೊಗ್ಗದಿಂದ ಚಿತ್ರದುರ್ಗದ ಕಡೆಗೆ ಹೋಗುವ ವಾಹನಗಳು ಶಿವಮೊಗ್ಗ-ಹೊಳಲೂರು-ಮಂಗೋಟೆ-ಅರಹತೊಳಲು-ಕೈಮರ ಮೂಲಕ ಚಿತ್ರದುರ್ಗಕ್ಕೆ ಸಂಚರಿಸುವುದು. ಹಾಗೂ ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಬರುವ ವಾಹನಗಳು ಕೈಮರದಿಂದ ಆನವೇರಿ ರಸ್ತೆಯ ಮುಖಾಂತರ ಮಂಗೋಟೆ, ಹೊಳಲೂರು ಮಾರ್ಗವಾಗಿ ಹಾಗೂ ಕೈಮರದಿಂದ ದಾಸರಕಲ್ಲಹಳ್ಳಿ-ಅಗಸನಹಳ್ಳಿ-ನಾಗತೀಬೆಳಗಲು-ತಳ್ಳಿಕಟ್ಟೆ-ಬಾಬಳ್ಳಿ-ಭದ್ರಾವತಿ ಮುಖಾಂತರ ಶಿವಮೊಗ್ಗ ಕಡೆಗೆ ಸಂಚರಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...