Sunday, August 2, 2026
Sunday, August 2, 2026

S N Channabasappa ವಿನೋಬಾನಗರದ ಶಿವಾಲಯದಲ್ಲಿಇಷ್ಟಲಿಂಗ ಪೂಜಾ ಸಮಾರಂಭದಲ್ಲಿ ಶಾಸಕ ಚೆನ್ನಿ ಭಾಗಿ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ವಿನೋಬಾ ನಗರದ ಶಿವಾಲಯದಲ್ಲಿ ಶ್ರೀ ವೀರಶೈವ ಸೇವಾ ಸಮಿತಿಯ ವತಿಯಿಂದ ನಡೆಯುತ್ತಿರುವ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನದೀಶ್ವರರ ಇಷ್ಟ ಲಿಂಗ ಮಹಾಪೂಜೆ, ಪಂಚಮ ಕಳಸಾರೋಹಣ ವಾರ್ಷಿಕೋತ್ಸವ ಹಾಗೂ ಧರ್ಮ ಜಾಗೃತಿ ಸಮರೂಪ ಸಮಾರಂಭದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀಯುತ ಬಿ ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸಮಾಜದ ಬಾಂಧವರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...