Sunday, August 2, 2026
Sunday, August 2, 2026

Klive Suddi Saalu ಸುದ್ದಿ ಸಾಲು

Date:

  1. Klive Suddi Saalu ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಬಡವರಿಗೆ ಉಚಿತ 5 ಕೆಜಿ ಅಕ್ಕಿ ವಿತರಣಾ ಯೋಜನೆಯನ್ನು ಮತ್ತೆ 5 ವರ್ಷಕ್ಕೆ ವಿಸ್ತರಿಸಲಾಗಿದೆ.
    81.3 ಕೋಟಿ ಜನಕ್ಕೆ ಇದರ ಪ್ರಯೋಜನವಾಗಲಿದೆ.
  2. ಭಾರತೀಯ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಸೇವೆಯನ್ನ ಮುಂದುವರೆಸಲಾಗಿದೆ.

3.ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಮೂಲವ್ಯಾಧಿಗೆ ಲೇಸರ್ ಚಿಕಿತ್ಸೆ.
ಪ್ರಸ್ತುತ ಲೇಸರ್ ಚಿಕಿತ್ಸೆ ಹೊಸದಾಗಿ ಬಂದಿದೆ. ಈ ವಿಧಾನವು
ಪರಿಣಾಮಕಾರಿ ಎಂದು ತಜ್ಞ ವೈದ್ಯ ಡಾ. ಪ್ರವೀಣ್ ಕುಮಾರ್ ಅಭಿಪ್ರಾಯ.

  1. ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಿ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  2. Klive Suddi Saalu ವಿಜಯೇಂದ್ರ ಅವರು ರಾಷ್ಟ್ರನಾಯಕಾರಾಗುವ ವಿಚಾರಧಾರೆ ಹೊಂದಿದ್ದಾರೆ- ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
  3. ಜಾತಿ ಗಣತಿ ವರದಿಗೆ ವಿರೋಧವಿಲ್ಲ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ವರದಿ ನಮಗೆ ಬೇಕು- ಬಿ.ವೈ.ವಿಜಯೇಂದ್ರ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...