Wednesday, August 12, 2026
Wednesday, August 12, 2026

Meeting ಸರ್ವ ಜನಾಂಗಗಳ ವಿದುರ-ವಿಧವೆಯರ ಸಮಾಲೋಚನಾ ಸಭೆ

Date:

Meeting ಶಿವಮೊಗ ನ-30 ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಡಿ-10 ರಂದು ಭಾನುವಾರ ಸವ೯ಜನಾಂಗಗಳ ವಿಧುರ ವಿಧವೆಯರ ಸಮಾಲೋಚನಾ ಸಭೆ ಏಪ೯ಡಿಸಲಾಗಿದೆ.

ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯೋಗವಾಗಿದ್ದು ಅಂದು ಬೆಳಿಗ್ಗೆ 11 ಗಂಟೆಗೆ ಸಮಾಲೋಚನಾ ಸಭೆಯಲ್ಲಿ ವಿವಿಧೆಡೆಗಳಿಂದ ವಿಧುರ ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.

ಆಸಕ್ತರು ಆರ್.ಟಿ. ನಟರಾಜ್, ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯ ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ Meeting ಭಾಗವಹಿಸಬಹುದು.

ವಿಶೇಷ ಸೂಚನೆ :
ಈ ಮಾಹಿತಿಯನ್ನು ಅಗತ್ಯವಿರುವ ನಿಮ್ಮ
ಆಪ್ತರು ಹಾಗು ಗ್ರೂಪ್ ಗಳಿಗೆ ಕಳಿಸಿಕೊಡಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...