Saturday, December 6, 2025
Saturday, December 6, 2025

District Dr.B.R. Ambedkar Development Corporation ಹಿಂದುಳಿದ ವರ್ಗಗಳಿಗೆ ವಿವಿಧ ನಿಗಮಗಳಿಂದ ಬಹು ಯೋಜನೆಗಳ ಲಾಭ ಪಡೆಯಲು ಅರ್ಜಿ ಆಹ್ವಾನ

Date:

District Dr.B.R. Ambedkar Development Corporation ಶಿವಮೊಗ್ಗ ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳು 2023-24ನೇ ಸಾಲಿನಲ್ಲಿ ನೇರಸಾಲ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.15 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅರ್ಹ ಫಲಾಪೇಕ್ಷಿಗಳು ಶಿವಮೊಗ್ಗ ಒನ್, ಗ್ರಾಮ ಒನ್, ಕರ್ನಾಟಕ ಒನ್, ಸೇವಾ ಸಿಂಧು ಪೋರ್ಟಲ್‌ನಲ್ಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ಎ ಬ್ಲಾಕ್, ಶಿವಮೊಗ್ಗ, ದೂ.ಸಂ.: 08182-224349ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...