Sunday, December 7, 2025
Sunday, December 7, 2025

Revenue Minister Krishnabair Gowda ಮತದಾರರ ಪಟ್ಟಿಯಲ್ಲಿ ಹರಿಜನ & ದಲಿತ ಕಾಲೋನಿ ಪದಬಳಕೆ ನಿಷೇಧಿಸಲು ಆಗ್ರಹ

Date:

Revenue Minister Krishnabair Gowda ಮತದಾರ ಪಟ್ಟಿಯಲ್ಲಿ ಹರಿಜನ ಮತ್ತು ದಲಿತ ಕಾಲೋನಿ ಎಂಬ ಪದ ಬಳಕೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಪ.ಜಾತಿ ಮತ್ತು ಪಂಗಡದ ಮುಖಂಡರುಗಳು ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಉಪವಿಭಾಗಾಧಿಕಾರಿ ಹೆಚ್.ಡಿ.ರಾಜೇಶ್ ಅವರ ಮೂಲಕ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರುಗಳು ಚುನಾವಣೆ ಮತದಾರರ ಪಟ್ಟಿಯಲ್ಲಿ ಪ್ರಸ್ತುತವು ಹರಿಜನ ಮತ್ತು ದಲಿತ ಕಾಲೋನಿ ಎಂದು ಅಸಂವಿಧಾನದ ಪದ ಬಳಕೆಯಾಗುತ್ತಿದ್ದು ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

Revenue Minister Krishnabair Gowda ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು ನಗರಸಭಾ ಪೌರಾಯುಕ್ತರು ಹಾಗೂ ತಾ.ಪಂ. ಇಓ ಅಧಿಕಾರಿಗಳಿಂದ ಪಟ್ಟಿ ಪಡೆದುಕೊಳ್ಳುವ ಮುಖಾಂತರ ಮುಖಂಡರ ಮನವಿಯನ್ನು ಸಚಿವರಿಗೆ ತಲುಪಿಸಲಾ ಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಾಂಗದ ಮುಖಂಡರುಗಳಾದ ಕೇಶವ, ಡಾ.ಶಿವಪ್ರಸಾದ್, ರವಿನಾಯ್ಕ, ಶಿವಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...