Friday, June 19, 2026
Friday, June 19, 2026

Revenue Minister Krishnabair Gowda ಮತದಾರರ ಪಟ್ಟಿಯಲ್ಲಿ ಹರಿಜನ & ದಲಿತ ಕಾಲೋನಿ ಪದಬಳಕೆ ನಿಷೇಧಿಸಲು ಆಗ್ರಹ

Date:

Revenue Minister Krishnabair Gowda ಮತದಾರ ಪಟ್ಟಿಯಲ್ಲಿ ಹರಿಜನ ಮತ್ತು ದಲಿತ ಕಾಲೋನಿ ಎಂಬ ಪದ ಬಳಕೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಪ.ಜಾತಿ ಮತ್ತು ಪಂಗಡದ ಮುಖಂಡರುಗಳು ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಉಪವಿಭಾಗಾಧಿಕಾರಿ ಹೆಚ್.ಡಿ.ರಾಜೇಶ್ ಅವರ ಮೂಲಕ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರುಗಳು ಚುನಾವಣೆ ಮತದಾರರ ಪಟ್ಟಿಯಲ್ಲಿ ಪ್ರಸ್ತುತವು ಹರಿಜನ ಮತ್ತು ದಲಿತ ಕಾಲೋನಿ ಎಂದು ಅಸಂವಿಧಾನದ ಪದ ಬಳಕೆಯಾಗುತ್ತಿದ್ದು ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

Revenue Minister Krishnabair Gowda ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು ನಗರಸಭಾ ಪೌರಾಯುಕ್ತರು ಹಾಗೂ ತಾ.ಪಂ. ಇಓ ಅಧಿಕಾರಿಗಳಿಂದ ಪಟ್ಟಿ ಪಡೆದುಕೊಳ್ಳುವ ಮುಖಾಂತರ ಮುಖಂಡರ ಮನವಿಯನ್ನು ಸಚಿವರಿಗೆ ತಲುಪಿಸಲಾ ಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಾಂಗದ ಮುಖಂಡರುಗಳಾದ ಕೇಶವ, ಡಾ.ಶಿವಪ್ರಸಾದ್, ರವಿನಾಯ್ಕ, ಶಿವಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...