Wednesday, October 2, 2024
Wednesday, October 2, 2024

Revenue Minister Krishnabair Gowda ಮತದಾರರ ಪಟ್ಟಿಯಲ್ಲಿ ಹರಿಜನ & ದಲಿತ ಕಾಲೋನಿ ಪದಬಳಕೆ ನಿಷೇಧಿಸಲು ಆಗ್ರಹ

Date:

Revenue Minister Krishnabair Gowda ಮತದಾರ ಪಟ್ಟಿಯಲ್ಲಿ ಹರಿಜನ ಮತ್ತು ದಲಿತ ಕಾಲೋನಿ ಎಂಬ ಪದ ಬಳಕೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಪ.ಜಾತಿ ಮತ್ತು ಪಂಗಡದ ಮುಖಂಡರುಗಳು ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಉಪವಿಭಾಗಾಧಿಕಾರಿ ಹೆಚ್.ಡಿ.ರಾಜೇಶ್ ಅವರ ಮೂಲಕ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರುಗಳು ಚುನಾವಣೆ ಮತದಾರರ ಪಟ್ಟಿಯಲ್ಲಿ ಪ್ರಸ್ತುತವು ಹರಿಜನ ಮತ್ತು ದಲಿತ ಕಾಲೋನಿ ಎಂದು ಅಸಂವಿಧಾನದ ಪದ ಬಳಕೆಯಾಗುತ್ತಿದ್ದು ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

Revenue Minister Krishnabair Gowda ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು ನಗರಸಭಾ ಪೌರಾಯುಕ್ತರು ಹಾಗೂ ತಾ.ಪಂ. ಇಓ ಅಧಿಕಾರಿಗಳಿಂದ ಪಟ್ಟಿ ಪಡೆದುಕೊಳ್ಳುವ ಮುಖಾಂತರ ಮುಖಂಡರ ಮನವಿಯನ್ನು ಸಚಿವರಿಗೆ ತಲುಪಿಸಲಾ ಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಾಂಗದ ಮುಖಂಡರುಗಳಾದ ಕೇಶವ, ಡಾ.ಶಿವಪ್ರಸಾದ್, ರವಿನಾಯ್ಕ, ಶಿವಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...