Thursday, August 13, 2026
Thursday, August 13, 2026

Revenue Minister Krishnabair Gowda ಮತದಾರರ ಪಟ್ಟಿಯಲ್ಲಿ ಹರಿಜನ & ದಲಿತ ಕಾಲೋನಿ ಪದಬಳಕೆ ನಿಷೇಧಿಸಲು ಆಗ್ರಹ

Date:

Revenue Minister Krishnabair Gowda ಮತದಾರ ಪಟ್ಟಿಯಲ್ಲಿ ಹರಿಜನ ಮತ್ತು ದಲಿತ ಕಾಲೋನಿ ಎಂಬ ಪದ ಬಳಕೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಪ.ಜಾತಿ ಮತ್ತು ಪಂಗಡದ ಮುಖಂಡರುಗಳು ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಉಪವಿಭಾಗಾಧಿಕಾರಿ ಹೆಚ್.ಡಿ.ರಾಜೇಶ್ ಅವರ ಮೂಲಕ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರುಗಳು ಚುನಾವಣೆ ಮತದಾರರ ಪಟ್ಟಿಯಲ್ಲಿ ಪ್ರಸ್ತುತವು ಹರಿಜನ ಮತ್ತು ದಲಿತ ಕಾಲೋನಿ ಎಂದು ಅಸಂವಿಧಾನದ ಪದ ಬಳಕೆಯಾಗುತ್ತಿದ್ದು ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

Revenue Minister Krishnabair Gowda ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು ನಗರಸಭಾ ಪೌರಾಯುಕ್ತರು ಹಾಗೂ ತಾ.ಪಂ. ಇಓ ಅಧಿಕಾರಿಗಳಿಂದ ಪಟ್ಟಿ ಪಡೆದುಕೊಳ್ಳುವ ಮುಖಾಂತರ ಮುಖಂಡರ ಮನವಿಯನ್ನು ಸಚಿವರಿಗೆ ತಲುಪಿಸಲಾ ಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಾಂಗದ ಮುಖಂಡರುಗಳಾದ ಕೇಶವ, ಡಾ.ಶಿವಪ್ರಸಾದ್, ರವಿನಾಯ್ಕ, ಶಿವಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...