Thursday, December 18, 2025
Thursday, December 18, 2025

CM Siddharamaih ಹುತಾತ್ಮ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಧನ ಆದೇಶ ನೀಡಿದ ಸಿಎಂ ಸಿದ್ಧರಾಮಯ್ಯ

Date:

CM Siddharamaih ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

CM Siddharamaih ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು.
ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...