Saturday, December 6, 2025
Saturday, December 6, 2025

H.D.Kumarswami ಅರ್ಜುನ ಸಲಗ ಇನ್ನು ನೆನಪಷ್ಟೆ- ಎಚ್.ಡಿ.ಕುಮಾರಸ್ವಾಮಿ

Date:

H.D.Kumarswami ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ . ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ.ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದಿದ್ದಾರೆ.

H.D.Kumarswami ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ.
ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...