Tuesday, February 3, 2026
Tuesday, February 3, 2026

Agriculture Department “ಬಿಲಿಯನೇರ್ ರೈತ” ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗ ತೆಕ್ಕಟೆಯ ರಮೇಶ್ ನಾಯಕ್

Date:

Agriculture Department ಕೃಷಿಯಿಂದಲೇ ವಾರ್ಷಿಕ 1 ಕೋಟಿ ರೂಪಾಯಿಗಳಿಗೂ ಹೆಚ್ಚು ವಹಿವಾಟು ನಡೆಸುತ್ತಿರುವ ಕುಂದಾಪುರದ ತೆಕ್ಕೆಟೆ ಗ್ರಾಮದ ಪ್ರಗತಿಪರ ಕೃಷಿಕರಾದ ಶ್ರೀ ರಮೇಶ್‌ ನಾಯಕ್‌ ಅವರು ಕೇಂದ್ರ ಸರ್ಕಾರ ನೀಡುವ ʼಬಿಲಿಯನೇರ್‌ ರೈತ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

Agriculture Department ನೈಸರ್ಗಿಕ ಕೃಷಿ ಮೂಲಕ ಕೃಷಿಯಲ್ಲಿ ಅಪಾರ ಸಾಧನೆ ಮಾಡಿ ಇತರ ರೈತರಿಗೂ ಮಾದರಿ ಆಗಿರುವ ಇವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ
ಅವರು ಡಿಸೆಂಬರ್‌ 7 ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...