Thursday, December 18, 2025
Thursday, December 18, 2025

Agriculture Department “ಬಿಲಿಯನೇರ್ ರೈತ” ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗ ತೆಕ್ಕಟೆಯ ರಮೇಶ್ ನಾಯಕ್

Date:

Agriculture Department ಕೃಷಿಯಿಂದಲೇ ವಾರ್ಷಿಕ 1 ಕೋಟಿ ರೂಪಾಯಿಗಳಿಗೂ ಹೆಚ್ಚು ವಹಿವಾಟು ನಡೆಸುತ್ತಿರುವ ಕುಂದಾಪುರದ ತೆಕ್ಕೆಟೆ ಗ್ರಾಮದ ಪ್ರಗತಿಪರ ಕೃಷಿಕರಾದ ಶ್ರೀ ರಮೇಶ್‌ ನಾಯಕ್‌ ಅವರು ಕೇಂದ್ರ ಸರ್ಕಾರ ನೀಡುವ ʼಬಿಲಿಯನೇರ್‌ ರೈತ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

Agriculture Department ನೈಸರ್ಗಿಕ ಕೃಷಿ ಮೂಲಕ ಕೃಷಿಯಲ್ಲಿ ಅಪಾರ ಸಾಧನೆ ಮಾಡಿ ಇತರ ರೈತರಿಗೂ ಮಾದರಿ ಆಗಿರುವ ಇವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ
ಅವರು ಡಿಸೆಂಬರ್‌ 7 ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...