Thursday, December 18, 2025
Thursday, December 18, 2025

Chikkamagalur Police ಪೊಲೀಸ್ & ವಕೀಲರ ಸಂಘರ್ಷ: ಕಾನೂನು ಕ್ರಮಕ್ಕೆ ಆಗ್ರಹ

Date:

Chikkamagalur Police ನಾಗರೀಕ ಸಮಾಜದಲ್ಲಿ ದೈಹಿಕವಾಗಿ ಹಲ್ಲೆ ಮಾಡುವುದು ಅಪರಾಧ ವಾಗಿರುವ ಹಿನ್ನೆಲೆಯಲ್ಲೆ ಸೂಕ್ತ ದಾಖಲಾತಿಗಳನ್ನು ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪೊಲೀಸ್ ವರಿಷ್ಟಾಧಿಕಾರಿಗಳನ್ನು ಒತ್ತಾಯಿಸಿದೆ.

ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೃಷ್ಣಮೂರ್ತಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ ಕೆ.ಆರ್.ಎಸ್.ನ ಮುಖಂಡರುಗಳು ಕಾನೂನು ಪಾಲಕರೇ ಕಾನೂನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದು ಸೂಕ್ತವಲ್ಲ ಕೂಡಲೇ ಅಶಾಂತಿ ಕದಡುವವರನ್ನು ನಿಯಂತ್ರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Chikkamagalur Police ಈ ಸಂದರ್ಭದಲ್ಲಿ ಕೆ.ಆರ್.ಎಸ್. ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್‌ಶಾಸ್ತ್ರಿ, ಜಿಲ್ಲಾ ಪದಾಧಿ ಕಾರಿಗಳಾದ ರತನ್, ಶಿವಪ್ರಕಾಶ್, ಆನಂದ್‌ನಾಯ್ಕ್, ನಾಗೇಶ್, ಮೋಹನ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...