Sunday, August 2, 2026
Sunday, August 2, 2026

Dr.B.R. Ambedkar ರಾಜ್ಯದಲ್ಲಿ ಕೇಂದ್ರದಿಂದ ವಿಶೇಷ ನೆರವು ಯೋಜನೆಯಡಿ ₹4.174 ಕೋಟಿ ಹೂಡಿಕೆ- ಬಿ.ವೈ.ವಿಜಯೇಂದ್ರ

Date:

Dr.B.R. Ambedkar ಇಂದು ಡಾ. ಬಿಆರ್ ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ .

ರಾಜ್ಯಗಳ ಅಭಿವೃದ್ಧಿ
ಮೋದಿ ಸರ್ಕಾರದ ಪ್ರಥಮ ಆದ್ಯತೆ’
ರಾಜ್ಯಗಳ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯಡಿ ಬಂಡವಾಳ ಹೂಡಿಕೆಗಾಗಿ ಕರ್ನಾಟಕ ರಾಜ್ಯಕ್ಕೆ 4,174 ಕೋಟಿ ರೂ. ಗಳ ಅನುಮೋದನೆ ದೊರೆತಿದೆ.
ಕೋವಿಡ್ -19 ಸಾಂಕ್ರಾಮಿಕದ ತರುವಾಯ ರಾಜ್ಯಗಳ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಂಡ ಈ ಉಪಕ್ರಮ ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆ ಮೂಲಸೌಕರ್ಯ, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಬಂಡವಾಳ ಹೂಡಿಕೆಗೆ 50 ವರ್ಷಗಳ ಬಡ್ಡಿ ರಹಿತ ಸಾಲ ರೂಪದಲ್ಲಿ ಈ ಮೊತ್ತ ನೀಡಲಾಗಿರುವುದು.

Dr.B.R. Ambedkar ದೇಶದ ಅಭಿವೃದ್ಧಿಯ ವಿಷಯದಲ್ಲಿ ಪಕ್ಷರಹಿತ ಕಾಳಜಿ, ತಾರತಮ್ಯವಿಲ್ಲದ ಹಂಚಿಕೆಗೆ ಮೋದಿ ಜೀ ಸರ್ಕಾರದ ಬದ್ಧತೆ ಮಾದರಿಯಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...