Sunday, December 7, 2025
Sunday, December 7, 2025

Department of Mines and Earth Sciences ಜಂಬಿಟ್ಟಿಗೆ & ಮರಳು ಮಾಫಿಯಾ ವಿರುದ್ಧ ಗಣಿ ಭೂವಿಜ್ಞಾನ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

Date:

Department of Mines and Earth Sciences ರಿಪ್ಪನ್ ಪೇಟೆ ಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸನಗರ ರಿಪ್ಪನ್ ಪೇಟೆ ಮಾರ್ಗ ಮಧ್ಯದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತಿದ್ದ ಗುರು ಮಾರಿಗುಡ್ಡ, ಇವರ ಅಕ್ರಮವಾಗಿ ಮರಳು ತುಂಬಿದ್ದ ಟಿಪ್ಪರ್ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸುಪರ್ದಿಗೆ ನೀಡಿ ಪ್ರಕರಣ ದಾಖಲಿಸಿದ್ದಾರೆ .

Department of Mines and Earth Sciences ಅಕ್ರಮವಾಗಿ ಮರಳು ಸಾಗಾಟ ಮಾಡುವವರ ಬೆನ್ನುಬಿದ್ದ ಗಣಿ ಮತ್ತು ಭೂ ಜ್ಞಾನ ಇಲಾಖೆ ಅಧಿಕಾರಿಗಳು ಸಾಗರ ತಾಲೂಕು ಮತ್ತು ಹೊಸನಗರ ತಾಲೂಕಿನಲ್ಲಿ ಜಂಬಿಟ್ಟಿಗೆ ಕ್ವಾರೆ ಮತ್ತು ಮರಳು ಮಾಫಿಯಾ ದವರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಾ ಕಾನೂನು ರಿತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...