Sunday, December 7, 2025
Sunday, December 7, 2025

Sahyadri Art College ವಿದ್ಯಾರ್ಥಿಗಳಿಗೆ ಇನ್ನೂ ಪಾಠಗಳು‌ ಆರಂಭವಾಗದೇ ಪರದಾಟ

Date:

Sahyadri Art College ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ಯನ್ನು ನೀಗಿಸುವಂತೆ ಒತ್ತಾಯಿಸಿ ನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Sahyadri Art College ಈ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲಾ ಏನ್ ಎಸ್ ಯು ಐ ನ ಜಿಲ್ಲಾಅಧ್ಯಕ್ಷರಾದ ವಿಜಯ್ ಕುಮಾರ್ , ಕಾರ್ಯ ಅಧ್ಯಕ್ಷರದ ರವಿ ಕಾಟಿಕೆರೆ ನಗರ ಅಧ್ಯಕ್ಷರಾದ ಚರಣ್ , ರವಿ ರಂಗೇನಹಳ್ಳಿ , ಚಂದ್ರೋಜಿ ಪ್ರದೀಪ್ ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಆದಷ್ಟು ಬೇಗ ವಿಧ್ಯಾರ್ಥಿಳ ಸಮಸ್ಯೆಗಳನ್ನು ಈಡೇರಿಸದಿದ್ದರೆ ವಿಶ್ವ ವಿದ್ಯಾಲಯ ಬಂದ್ ಕರೆಯುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...