Monday, February 2, 2026
Monday, February 2, 2026

Sahyadri Art College ವಿದ್ಯಾರ್ಥಿಗಳಿಗೆ ಇನ್ನೂ ಪಾಠಗಳು‌ ಆರಂಭವಾಗದೇ ಪರದಾಟ

Date:

Sahyadri Art College ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ಯನ್ನು ನೀಗಿಸುವಂತೆ ಒತ್ತಾಯಿಸಿ ನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Sahyadri Art College ಈ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲಾ ಏನ್ ಎಸ್ ಯು ಐ ನ ಜಿಲ್ಲಾಅಧ್ಯಕ್ಷರಾದ ವಿಜಯ್ ಕುಮಾರ್ , ಕಾರ್ಯ ಅಧ್ಯಕ್ಷರದ ರವಿ ಕಾಟಿಕೆರೆ ನಗರ ಅಧ್ಯಕ್ಷರಾದ ಚರಣ್ , ರವಿ ರಂಗೇನಹಳ್ಳಿ , ಚಂದ್ರೋಜಿ ಪ್ರದೀಪ್ ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಆದಷ್ಟು ಬೇಗ ವಿಧ್ಯಾರ್ಥಿಳ ಸಮಸ್ಯೆಗಳನ್ನು ಈಡೇರಿಸದಿದ್ದರೆ ವಿಶ್ವ ವಿದ್ಯಾಲಯ ಬಂದ್ ಕರೆಯುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...