Thursday, December 18, 2025
Thursday, December 18, 2025

Sahyadri Art College ವಿದ್ಯಾರ್ಥಿಗಳಿಗೆ ಇನ್ನೂ ಪಾಠಗಳು‌ ಆರಂಭವಾಗದೇ ಪರದಾಟ

Date:

Sahyadri Art College ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ಯನ್ನು ನೀಗಿಸುವಂತೆ ಒತ್ತಾಯಿಸಿ ನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Sahyadri Art College ಈ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲಾ ಏನ್ ಎಸ್ ಯು ಐ ನ ಜಿಲ್ಲಾಅಧ್ಯಕ್ಷರಾದ ವಿಜಯ್ ಕುಮಾರ್ , ಕಾರ್ಯ ಅಧ್ಯಕ್ಷರದ ರವಿ ಕಾಟಿಕೆರೆ ನಗರ ಅಧ್ಯಕ್ಷರಾದ ಚರಣ್ , ರವಿ ರಂಗೇನಹಳ್ಳಿ , ಚಂದ್ರೋಜಿ ಪ್ರದೀಪ್ ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಆದಷ್ಟು ಬೇಗ ವಿಧ್ಯಾರ್ಥಿಳ ಸಮಸ್ಯೆಗಳನ್ನು ಈಡೇರಿಸದಿದ್ದರೆ ವಿಶ್ವ ವಿದ್ಯಾಲಯ ಬಂದ್ ಕರೆಯುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...