Sunday, August 2, 2026
Sunday, August 2, 2026

B.Y.Raghavendra ಸ್ವದೇಶಿ ಮೇಳವು ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ- ಸಂಸದ ಬಿ.ವೈ .ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಫ್ರೀಡಂ ಪಾರ್ಕ್‌ನ‌ ಆವರಣದಲ್ಲಿ ಸ್ವದೇಶೀ ಜಾಗರಣ ಮಂಚ್‌ ಆಯೋಜಿಸಿರುವ “ಸ್ವದೇಶಿ ಮೇಳ”ದ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಸ್ವದೇಶಿ ಮೆರುಗಿನೊಂದಿಗೆ ನೆರವೇರಿದ ಈ ಸಮಾರಂಭದಲ್ಲಿ ಪರಮ ಪೂಜ್ಯ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

B.Y.Raghavendra ಸ್ವದೇಶಿ, ಸ್ವಾವಲಂಬನೆಯ ಸಂಕೇತವಾಗಿರುವ “ಸ್ವದೇಶಿ ಮೇಳ” ಡಿ.10ರವರೆಗೆ ನಡೆಯಲಿದ್ದು ಈ ಮೇಳದಲ್ಲಿ ಶಿವಮೊಗ್ಗ ಜನತೆ ಪಾಲ್ಗೊಂಡು, ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...