Thursday, December 18, 2025
Thursday, December 18, 2025

R.Ashok ರೈತರೇನು ಅನ್ಯಾಯ ಮಾಡಿದ್ದಾರೆ?

Date:

R.Ashok ರಾಜ್ಯದಲ್ಲಿ ಬಂದಿರುವ ಬರದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಆದರೆ ರೈತರಿಗೆ ಅನುದಾನ ಕೊಡಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಮೌಲ್ವಿಗಳ ಸಭೆಯಲ್ಲಿ ಹತ್ತು ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ( ಸಿದ್ಧರಾಮಯ್ಯನವರು) ಘೋಷಿಸಿದ್ದಾರೆ. ಇದು ಸಂಪೂರ್ಣವಾಗಿ ತಪ್ಪು ಎಂದು ವಿಪಕ್ಷನಾಯಕ ಆರ್ .ಅಶೋಕ್ ಅವರು ತಿಳಿಸಿದ್ದಾರೆ.

R.Ashok ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ನೀಡುವುದಾದರೆ ರೈತರೇನು ಅನ್ಯಾಯ ಮಾಡಿದ್ದಾರೆ ?
ಎಂದು ಆರ್ .ಅಶೋಕ್ ವಿಧಾನ ಸಭೆಯಲ್ಲಿ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...