Friday, April 3, 2026
Friday, April 3, 2026

Janatha Darshana ಡಿ.12 ರಂದು ಶಿಕಾರಿಪುರದಲ್ಲಿ ಜಿಲ್ಲಾಧಿಕಾರಿಗಳಿಂದ ತಾಲ್ಲೂಕು ಮಟ್ಟದ ಜನತಾ ದರ್ಶನ

Date:

Janatha Darshana ಶಿವಮೊಗ್ಗ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕ0ತಿಕ ಭವನದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಶಿಕಾರಿಪುರ ತಾಲ್ಲೂಕಿನ ಸಾರ್ವಜನಿಕರು ಜನತಾದರ್ಶದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಲ್ಲಿಸಲು ಅವಕಾಶವಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ.

Janatha Darshana ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯತಕ್ಕದ್ದು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...