Wednesday, December 17, 2025
Wednesday, December 17, 2025

Ramalinga Reddy ಕಾರ್ಮಿಕ ಸಂಚಾರಿ ವಲಯ ಸ್ಥಾಪಿಸಲು ಚಿಂತನೆ- ಸಚಿವ ಸಂತೋಷ್ ಲಾಡ್

Date:

Ramalinga Reddy ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲೇ ಕಾರ್ಮಿಕ ಸಾರಿಗೆ ವಲಯವನ್ನು ಸ್ಥಾಪಿಸಲಾಗುತ್ತದೆ. ಚಾಲಕರು, ಕ್ಲೀನರ್‌, ಮೆಕ್ಯಾನಿಕ್‌ಗಳು, ಪಂಕ್ಚರ್‌ ಅಂಗಡಿಗಳಲ್ಲಿ ಕೆಲಸ ಮಾಡುವವರು ಮತ್ತಿತರರು ಇದರ ಲಾಭ ಪಡೆಯಲಿದ್ದಾರೆ. ರಾಜ್ಯದಲ್ಲಿ 35 ಲಕ್ಷ ಕಾರ್ಮಿಕರಿದ್ದಾರೆ. ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಜೊತೆಗೆ ಸಭೆ ನಡೆಸಿದ್ದೇನೆʼ ಎಂದು ಕಾರ್ಮಿಕ Ramalinga Reddy ಸಚಿವ ಸಂತೋಷ್‌ ಲಾಡ್‌ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...