Thursday, August 13, 2026
Thursday, August 13, 2026

CM Siddharamaih ಪ್ರತಿಯೊಬ್ಬರ ಬದುಕುವ ಹಕ್ಕನ್ನ ಖಾತ್ರಿಪಡಿಸುವುದು ಸರ್ಕಾರಗಳ ಕರ್ತವ್ಯ- ಸಿದ್ಧರಾಮಯ್ಯ

Date:

CM Siddharamaih ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.

ಪ್ರತಿಯೊಬ್ಬರ ಬದುಕುವ ಹಕ್ಕನ್ನು ಖಾತ್ರಿಪಡಿಸುವುದು ವಿಶ್ವದ ಪ್ರತಿಯೊಂದು ದೇಶದ ಸರ್ಕಾರಗಳ ಆದ್ಯ ಕರ್ತವ್ಯ ಎಂದಿದ್ದಾರೆ.

CM Siddharamaih ಮಾನವ ಹಕ್ಕುಗಳ ಮೇಲೆ ದಾಳಿ ಹೆಚ್ಚಾಗುತ್ತಿರುವ ಈ ದಿನಮಾನದಲ್ಲಿ ಜಾತಿ, ಧರ್ಮ, ಲಿಂಗ, ಭಾಷೆ, ಬಣ್ಣದ ಆಧಾರದ ಮೇಲೆ ಭೇದ ಭಾವವಿಲ್ಲದ ಸಮಾನ ಘನತೆ, ಸ್ವಾತಂತ್ರ್ಯ ಹಾಗೂ ನ್ಯಾಯವನ್ನು ಪ್ರತಿಯೊಬ್ಬ ಮನುಷ್ಯನಿಗೂ ಒದಗಿಸಲು ಇಡೀ ವಿಶ್ವ ಇಂದು ಒಂದಾಗಬೇಕು ಎಂದು ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...