Wednesday, October 2, 2024
Wednesday, October 2, 2024

Jagadguru Panchacharya Seva Samiti ಚಿಕ್ಕಮಗಳೂರಿನಲ್ಲಿ ಸಂಭ್ರಮದ ದೀಪೋತ್ಸವ

Date:

Jagadguru Panchacharya Seva Samiti ಚಿಕ್ಕಮಗಳೂರುನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿರುವ ಶ್ರೀ ರೇಣುಕಾಚಾರ್ಯ ಮಂದಿರದಲ್ಲಿ ಕಾರ್ತೀಕ ದೀಪೋತ್ಸವ ಪ್ರಯುಕ್ತ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸೇವಾ ಸಮಿತಿ ಅಧ್ಯಕ್ಷ ವೀರಭದ್ರಯ್ಯ ಕಳೆದ ಐದು ವರ್ಷಗಳಿಂದ ಕಾರ್ತೀಕ ದೀಪೋತ್ಸವ ಅಂಗವಾಗಿ ಸಮಿತಿಯಿಂದ ಪೂಜಾಕೈಂಕಾರ್ಯಗಳ ನಡೆಸಿಕೊಂಡು ಬರಲಾಗುತ್ತಿದೆ.
ಇಂದು ಸಹ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ದೇವಿಗೆ ಪೂಜೆ, ಅಭಿಷೇಕ ಹಾಗೂ ಪ್ರಸಾದ ವಿತರಣೆ ನಡೆ ಸಲಾಯಿತು ಎಂದು ತಿಳಿಸಿದರು.

Jagadguru Panchacharya Seva Samiti ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಚಂದ್ರಶೇಖರಯ್ಯ, ಖಜಾಂಚಿ ಎಸ್.ರಮೇಶ್, ಸಂಘಟನಾ ಕಾರ್ಯದರ್ಶಿಪಂಚಾಕ್ಷರಿ, ಸದಸ್ಯರುಗಳಾದ ಲೋಕೇಶ್, ಓಂಕಾರಸ್ವಾಮಿ, ಉಮಾ ಶಂಕರ್, ಯೋಗೀಶ್, ನಂದೀಶ್ ಸೇರಿದಂತೆ ಮಹಿಳೆಯರು, ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...