Saturday, December 6, 2025
Saturday, December 6, 2025

Jagadguru Panchacharya Seva Samiti ಚಿಕ್ಕಮಗಳೂರಿನಲ್ಲಿ ಸಂಭ್ರಮದ ದೀಪೋತ್ಸವ

Date:

Jagadguru Panchacharya Seva Samiti ಚಿಕ್ಕಮಗಳೂರುನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿರುವ ಶ್ರೀ ರೇಣುಕಾಚಾರ್ಯ ಮಂದಿರದಲ್ಲಿ ಕಾರ್ತೀಕ ದೀಪೋತ್ಸವ ಪ್ರಯುಕ್ತ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸೇವಾ ಸಮಿತಿ ಅಧ್ಯಕ್ಷ ವೀರಭದ್ರಯ್ಯ ಕಳೆದ ಐದು ವರ್ಷಗಳಿಂದ ಕಾರ್ತೀಕ ದೀಪೋತ್ಸವ ಅಂಗವಾಗಿ ಸಮಿತಿಯಿಂದ ಪೂಜಾಕೈಂಕಾರ್ಯಗಳ ನಡೆಸಿಕೊಂಡು ಬರಲಾಗುತ್ತಿದೆ.
ಇಂದು ಸಹ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ದೇವಿಗೆ ಪೂಜೆ, ಅಭಿಷೇಕ ಹಾಗೂ ಪ್ರಸಾದ ವಿತರಣೆ ನಡೆ ಸಲಾಯಿತು ಎಂದು ತಿಳಿಸಿದರು.

Jagadguru Panchacharya Seva Samiti ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಚಂದ್ರಶೇಖರಯ್ಯ, ಖಜಾಂಚಿ ಎಸ್.ರಮೇಶ್, ಸಂಘಟನಾ ಕಾರ್ಯದರ್ಶಿಪಂಚಾಕ್ಷರಿ, ಸದಸ್ಯರುಗಳಾದ ಲೋಕೇಶ್, ಓಂಕಾರಸ್ವಾಮಿ, ಉಮಾ ಶಂಕರ್, ಯೋಗೀಶ್, ನಂದೀಶ್ ಸೇರಿದಂತೆ ಮಹಿಳೆಯರು, ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...