Tuesday, October 1, 2024
Tuesday, October 1, 2024

Kannada Rajyotsava ಜನಮನಗೆದ್ದ ಕಲಾಕೌಸ್ತುಭ ಕನ್ನಡ ರಾಜ್ಯೋತ್ಸವ

Date:

Kannada Rajyotsava ರಿಪ್ಪನ್‌ಪೇಟೆ ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು .

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಪ್ರವೀಣ್ ಕನ್ನಡ ಧ್ವಜಾರೋಹಣ ನೆರವೇರಿಸಿದರು.ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ಚಾಲನೆ ನೀಡಿದರು.

ಈ ಮೆರವಣಿಗೆಯಲ್ಲಿ ಚಂಡೆ ನೃತ್ಯ, ವಿವಿಧ ಶಾಲಾ ಕಾಲೇಜುಗಳ ವಾದ್ಯ ಘೋಷ್ ಮೆರವಣಿಗೆಗೆ ಸಾಥ್ ನೀಡಿದವು .

ತೆರೆದ ವಾಹನದಲ್ಲಿ ಅನಾವರಣಗೊಂಡ ಭಾರೀ ಗಾತ್ರದ ತಾಯಿ ಭುವನೇಶ್ವರಿ ಹಾಗೂ ರಾಷ್ಟ್ರ ಶಕ, ಪುರುಷರ ವಿವಿಧ ವೇಷ ಭೂಷಣಗಳ ಧಿರಿಸು ತೊಟ್ಟು ಸಂಭ್ರಮಿಸಿದ ಪುಟಾಣಿಗಳ ಸಾಲು , ಸಹಸ್ರಾರು ಸಂಖ್ಯೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳ ಪಥಸಂಚಲನದ ಅಕರ್ಷಣೆಯ ಮೆರವಣಿಗೆ ದಾರಿಹೋಕರನ್ನು ತನ್ನತ್ತ ಸೆಳೆಯುವಂತೆ ಮಾಡಿತ್ತು.

Kannada Rajyotsava ಈ ಸಂಧರ್ಭದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷೆ ಲೀಲಾ ಶಂಕರ್,ಸಂಘದ ಪ್ರಧಾನ ಕಾರ್ಯದರ್ಶಿ ಶೈಲಾ ಪ್ರಭು ,ಗ್ರಾ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ,ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ,
ಸಮಿತಿಯ ಪ್ರಮುಖರಾದ ಎಂ ಬಿ ಮಂಜುನಾಥ್, ಸುರೇಶ್ ಸಿಂಗ್,ಆರ್ ಟಿ ಗೋಪಾಲ್,ನಾಗರತ್ನ ದೇವರಾಜ್,ಹಿರಿಯಣ್ಣ ಭಂಡಾರಿ, ಉಮಾ ಸುರೇಶ್ ,ಗ್ರಾಪಂ ಸದಸ್ಯರಾದ ಮಹಾಲಕ್ಷ್ಮಿ , ದೀಪಾ ಸುಧೀರ್ ,ಅಶ್ವಿನಿ ರವಿಶಂಕರ್ ,ಪದ್ಮಾ ಸುರೇಶ್,ಲಕ್ಷ್ಮಿ ಶ್ರೀನಿವಾಸ್ ,ರಂಜನ್ ,ರಾಮಚಂದ್ರ ಬಿ , ಹಾಗೂ ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಆಟೊ ಚಾಲಕರ ಮತ್ತು ಮಾಲಕರ ಸಂಘದ ಸದಸ್ಯರು , ವಿವಿಧ ಸಂಘ ಸಂಸ್ಥೆಗಳ ಮತ್ತು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜ್ ಶಿಕ್ಷಣ ಸಂಸ್ಥೆಯ ಪ್ರಮುಖರು ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...