Tuesday, February 3, 2026
Tuesday, February 3, 2026

D.K.Shivakumar ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಈಡಿಗ ಸಮುದಾಯದ ಪಾತ್ರವಿದೆ- ಡಿ.ಕೆ.ಶಿವಕುಮಾರ್

Date:

D.K.Shivakumar ಅರಮನೆ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಮಕೆ.ಶಿವಕುಮಾರ್ ಭಾಗವಹಿಸಿ, ಮಾತನಾಡಿದರು

D.K.Shivakumar ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಈಡಿಗ ಸಮುದಾಯದ ಪಾತ್ರವೂ ಮಹತ್ವದ್ದಾಗಿದೆ. ಅದಕ್ಕೆ ನಾನು ಆಭಾರಿಯಾಗಿದ್ದು, ಈಡಿಗ ಸಮುದಾಯಕ್ಕೆ ಕೊಟ್ಟ ಮಾತನ್ನು ಉಳಿಸಿಕೊಳ್ಳವುದು ನಮ್ಮ ಜವಾಬ್ದಾರಿ. ಅಮೃತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮಾತನ್ನು ನಾವು ಮರೆಯುವಂತಿಲ್ಲ. ವಿದ್ಯೆಯಿಂದ ವಿವೇಕರಾಗಬೇಕು, ಸಂಘಟನೆಯಿಂದ ಬಲವಂತರಾಗಬೇಕು ಎನ್ನುವ ಅವರ ಮಾತು ಇಂದಿಗೂ ಪ್ರಸ್ತುತ. ಈಡಿಗ ಸಮುದಾಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಏಳಿಗೆಗಾಗಿ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಡಿ.ಕೆ.ಶಿಕುಮಾರ್ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...