Tuesday, August 25, 2026
Tuesday, August 25, 2026

CM Siddharamaih ರೈತರಿಗೆ ₹2000 ಬೆಳೆನಷ್ಟ ಪರಿಹಾರಧನ ವಿತರಣೆಗೆ ಚಳ್ಳಕೆರೆ ತಾಲ್ಲೂಕಿನಿಂದ ಚಾಲನೆ- ಸಿದ್ಧರಾಮಯ್ಯ

Date:

CM Siddharamaih ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಿದ್ದು, ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ಸಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ಮಳೆ ಕೊರತೆಯಿಂದಾಗಿ ಈ ಬಾರಿ ಒಟ್ಟು 48 ಲಕ್ಷ ಹೆಕ್ಟೇರ್‌ ಬೆಳೆ ನಷ್ಟವಾಗಿದೆ. ಇದರಿಂದಾಗಿ ಲಕ್ಷಾಂತರ ರೈತರು ಆರ್ಥಿಕ ಸಮಸ್ಯೆಗೆ ತುತ್ತಾಗಿದ್ದಾರೆ. ಕೇಂದ್ರದ ನೆರವಿಗೆ ಕಾಯುತ್ತಾ ಕೂರದೆ ರೈತರ ಕಷ್ಟಕ್ಕೆ ತಕ್ಷಣ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರೂ.2,000 ಮೊದಲ ಕಂತಿನ ಬೆಳೆನಷ್ಟ ಪರಿಹಾರಧನವನ್ನು ಈ ವಾರವೇ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಿದ್ದು, ಚಳ್ಳಕೆರೆ ತಾಲೂಕಿನಿಂದ ಚಾಲನೆ ನೀಡಲಾಗುವುದು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...