Wednesday, July 8, 2026
Wednesday, July 8, 2026

Hindi Mahasabha Ganapathi ಹಿಂದೂ ಮಹಾಗಣಪತಿ ಸೇವಾ ಸಂಘದ ದಶಮಾನೋತ್ಸವ ಸ್ಮರಣ ಸಂಚಿಕೆ ಲೋಕಾರ್ಪಣೆ

Date:

Hindi Mahasabha Ganapathi ಹಿಂದೂ ಮಹಾಗಣಪತಿಯ ಸೇವಾ ಸಂಘದ ದಶಮಾನೋತ್ಸವದ ಅಂಗವಾಗಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಸೋಮವಾರ ಸಂಜೆ ಮಾಜಿ ಸಚಿವ ಸಿ.ಟಿ.ರವಿ ನಗರದ ಬಸವನಹಳ್ಳಿ ಸಮೀಪ ಹಿಂದೂ ಮಹಾಗಣಪತಿ ಮಂಟಪದಲ್ಲಿ ಲೋಕಾರ್ಪಣೆಗೊಳಿಸಿದರು.

Hindi Mahasabha Ganapathi ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಆಟೋ ಶಿವಣ್ಣ, ಕಾರ್ಯದರ್ಶಿ ಕೃಷ್ಣ, ಸದಸ್ಯರಾದ ಸಂತೋಷ್ ಕೋಟ್ಯಾನ್, ಶಶಿ ಆಲ್ದೂರು, ಪ್ರದೀಪ್, ಅಮೀತ್, ಶ್ಯಾಮ್ ವಿ.ಗೌಡ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ರಂಗನಾಥ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...