Wednesday, December 17, 2025
Wednesday, December 17, 2025

Hindi Mahasabha Ganapathi ಹಿಂದೂ ಮಹಾಗಣಪತಿ ಸೇವಾ ಸಂಘದ ದಶಮಾನೋತ್ಸವ ಸ್ಮರಣ ಸಂಚಿಕೆ ಲೋಕಾರ್ಪಣೆ

Date:

Hindi Mahasabha Ganapathi ಹಿಂದೂ ಮಹಾಗಣಪತಿಯ ಸೇವಾ ಸಂಘದ ದಶಮಾನೋತ್ಸವದ ಅಂಗವಾಗಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಸೋಮವಾರ ಸಂಜೆ ಮಾಜಿ ಸಚಿವ ಸಿ.ಟಿ.ರವಿ ನಗರದ ಬಸವನಹಳ್ಳಿ ಸಮೀಪ ಹಿಂದೂ ಮಹಾಗಣಪತಿ ಮಂಟಪದಲ್ಲಿ ಲೋಕಾರ್ಪಣೆಗೊಳಿಸಿದರು.

Hindi Mahasabha Ganapathi ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಆಟೋ ಶಿವಣ್ಣ, ಕಾರ್ಯದರ್ಶಿ ಕೃಷ್ಣ, ಸದಸ್ಯರಾದ ಸಂತೋಷ್ ಕೋಟ್ಯಾನ್, ಶಶಿ ಆಲ್ದೂರು, ಪ್ರದೀಪ್, ಅಮೀತ್, ಶ್ಯಾಮ್ ವಿ.ಗೌಡ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ರಂಗನಾಥ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...