Thursday, December 18, 2025
Thursday, December 18, 2025

Hindi Mahasabha Ganapathi ಹಿಂದೂ ಮಹಾಗಣಪತಿ ಸೇವಾ ಸಂಘದ ದಶಮಾನೋತ್ಸವ ಸ್ಮರಣ ಸಂಚಿಕೆ ಲೋಕಾರ್ಪಣೆ

Date:

Hindi Mahasabha Ganapathi ಹಿಂದೂ ಮಹಾಗಣಪತಿಯ ಸೇವಾ ಸಂಘದ ದಶಮಾನೋತ್ಸವದ ಅಂಗವಾಗಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಸೋಮವಾರ ಸಂಜೆ ಮಾಜಿ ಸಚಿವ ಸಿ.ಟಿ.ರವಿ ನಗರದ ಬಸವನಹಳ್ಳಿ ಸಮೀಪ ಹಿಂದೂ ಮಹಾಗಣಪತಿ ಮಂಟಪದಲ್ಲಿ ಲೋಕಾರ್ಪಣೆಗೊಳಿಸಿದರು.

Hindi Mahasabha Ganapathi ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಆಟೋ ಶಿವಣ್ಣ, ಕಾರ್ಯದರ್ಶಿ ಕೃಷ್ಣ, ಸದಸ್ಯರಾದ ಸಂತೋಷ್ ಕೋಟ್ಯಾನ್, ಶಶಿ ಆಲ್ದೂರು, ಪ್ರದೀಪ್, ಅಮೀತ್, ಶ್ಯಾಮ್ ವಿ.ಗೌಡ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ರಂಗನಾಥ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...