Thursday, December 18, 2025
Thursday, December 18, 2025

Thirtahalli Police ತೀರ್ಥಹಳ್ಳಿ ತಾಲ್ಲೂಕಿನ ಸಂಕದ ಹೊಳೆಯ ನಾಡ್ತಿ ಹಳ್ಳದಲ್ಲಿ ಮೃತದೇಹ ಪತ್ತೆ

Date:

Thirtahalli Police ತೀರ್ಥಹಳ್ಳಿ ತಾಲೂಕಿನ ನೆರಟೂರು ಗ್ರಾಮ
ಪಂಚಾಯಿತಿ ವ್ಯಾಪ್ತಿಯ ಸಂಕದ ಹೊಳೆ ಗ್ರಾಮದ
ನಾಡ್ತಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.

ಎರಡು ದಿನದ ಹಿಂದೆ ಗಣೇಶ ಎಂಬುವವರು ಕಾಣೆಯಾಗಿದ್ದು ಅವರ ಮೃತದೇಹ ಮಂಗಳವಾರ ನಾಡ್ತಿ ಹೊಳೆಯಲ್ಲಿ ಪತ್ತೆಯಾಗಿದೆ. ಗಣೇಶ್ ಅವರು ಕೂಲಿ ಕಾರ್ಮಿಕರಾಗಿದ್ದು ಪ್ರತಿದಿನ ಕೆಲಸಕ್ಕೆ ನದಿ ದಾಟಿಕೊಂಡು ಹೋಗುತ್ತಿದ್ದರು.

Thirtahalli Police ಎಂದಿನಂತೆ ನದಿ ದಾಟುವಾಗ ಕಾಲು ಜಾರಿ ಬಿದ್ದು ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...