Friday, August 14, 2026
Friday, August 14, 2026

CM Siddharamaih ಸುವರ್ಣ ಸೌಧದಲ್ಲಿ ಮಕ್ಕಳೊಂದಿಗೆ ಮುಖ್ಯಮಂತ್ರಿ

Date:

CM Siddharamaih ವಿಧಾನಸಭಾ ಅಧಿವೇಶನ ವೀಕ್ಷಿಸಲು ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯನವರು ಒಂದಷ್ಟು ಹೊತ್ತು ಮಾತನಾಡುತ್ತಾ ಸಮಯ ಕಳೆದರು.

ಸರ್ಕಾರದ ಕಾರ್ಯವೈಖರಿ, ಅಭಿವೃದ್ಧಿ ಕಾರ್ಯಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಅವರಲ್ಲಿನ ಕುತೂಹಲಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದರು.

CM Siddharamaih ಈ ವೇಳೆ ಶಕ್ತಿ ಯೋಜನೆಯಿಂದ ತಮಗೆ ಸಾಕಷ್ಟು ಅನುಕೂಲವಾಗಿದೆ ಎಂದು ಹೆಣ್ಣುಮಕ್ಕಳು ಸಂತಸ ವ್ಯಕ್ತಪಡಿಸಿ, ಯೋಜನೆ ಜಾರಿಗೊಳಿಸಿದ್ದಕ್ಕಾಗಿ ಧನ್ಯವಾದ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...