Thursday, June 18, 2026
Thursday, June 18, 2026

Actress Leelavati ಚಾಲುಕ್ಯನಗರದ ಯುವಕ ಸಂಘದ ವತಿಯಿಂದ ನಟಿ ಲೀಲಾವತಿ ಅವರಿಗೆ ಶ್ರದ್ಧಾಂಜಲಿ

Date:

Actress Leelavati ಶಿವಮೊಗ್ಗ ಚಾಲುಕ್ಯನಗರದಲ್ಲಿ ಡಿ.09ರಂದು ಚಾಲುಕ್ಯ ಕನ್ನಡ ಯುವಕರ ಸಂಘ ಹಾಗೂ ನಿವಾಸಿಗಳಿಂದ 14ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜರೋಹಣವನ್ನು ಚಾಲುಕ್ಯ ಯುವಕ ಸಂಘದ ಗೌರವಾಧ್ಯಕ್ಷರಾದ ಶ್ರೀ ಬಿ.ಎಸ್. ಕೃಷ್ಣಮೂರ್ತಿಯವರು ನೇರವೆರಿಸಿದರು.

Actress Leelavati ಈ ಸಂದರ್ಭದಲ್ಲಿ ಚಾಲುಕ್ಯ ಯುವಕ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಚಾಲುಕ್ಯನಗರದ ನಿವಾಸಿಗಳು ಭಾಗಿಯಾಗಿದ್ದರು.
ನಮ್ಮನ್ನಗಲಿದ ಹಿರಿಯ ಕಲಾವಿದರಾದ ಶ್ರೀಮತಿ ಲೀಲಾವತಿ ಅಮ್ಮನವರಿಗೆ ಸಂತಾಪ ಸೂಚಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...