Sunday, August 2, 2026
Sunday, August 2, 2026

Karnataka Sanga ನಮ್ಮ ಬದುಕೂ ದಶಾವತಾರವೇ!? ವಾಗ್ಮಿ ಹಿರೇಮಗಳೂರು ಕಣ್ಣನ್ ಅವರಿಂದ ಕರ್ನಾಟಕ ಸಂಘದಲ್ಲಿ ಭಾಷಣ

Date:

Karnataka Sanga ಡಿಸೆಂಬರ್ 17, 2023ರ ಭಾನುವಾರ, ಸಂಜೆ 6:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದ ಕನ್ನಡ ಪೂಜಾರಿಯೆಂದೇ ಪ್ರಖ್ಯಾತರಾದ ಪ್ರಧಾನ ಅರ್ಚಕರು ಮತ್ತು ವಾಗ್ಮಿಗಳು ಆದ ಶ್ರೀ ಹಿರೇಮಗಳೂರು ಕಣ್ಣನ್ ಅವರು “ ನಮ್ಮ ಬದುಕೂ ದಶಾವತಾರವೇ!? ” ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sanga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...