Sunday, August 23, 2026
Sunday, August 23, 2026

Sagara Kannada Sahitya Parishad ಸಾಗರದಲ್ಲಿ ನಾಲ್ಕು ಪುಸ್ತಗಳ ಲೋಕಾರ್ಪಣೆ

Date:

Sagara Kannada Sahitya Parishad ಸಾಗರದ ಕನ್ನಡ ಸಾಹಿತ್ಯ ಪರಿಷತ್ತು ಡಿಸೆಂಬರ್ 13 ರಂದು ಸಂಜೆ ಗುರುಭವನದಲ್ಲಿ ಡಾ. ಸ್ಟ್ಯಾನಿ ಲೋಪೀಸ್ ಅವರು ಬರೆದ ನಾಲ್ಕು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಏರ್ಪಡಿಸಿತ್ತು.

ಗುರುಭವನದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥ ಮಾತನಾಡಿದರು.

Sagara Kannada Sahitya Parishad ಹಿರಿಯ ಸಾಹಿತಿಗಳಾದ ಡಾ. ನಾ. ಡಿಸೋಜ, ವಂದಗದ್ದೆ ಗಣೇಶ್, ವಿ.ಟಿ. ಸ್ವಾಮಿ, ಡಾ. ಸರ್ಫ್ರಾರಾಜ್ ಚಂದ್ರಗುತ್ತಿ, ಸಿಸ್ಟರ್ ಕೊಳಂದೈ ತೆರೇಸಾ, ತಿರುಮಲ ಮಾವಿನಕುಳಿ, ಜಗನ್ನಾಥ ಅವರು ವೇದಿಕೆಯಲ್ಲಿದ್ದರು.

ಕವನ ಸಂಕಲನ, ಕಥೆ, ಕಾದಂಬರಿ, ವ್ಯಕ್ತಿ ಚಿತ್ರ ನಾಲ್ಕು ಪ್ರಕಾರದ ಕೃತಿಗಳು ಒಮ್ಮೆಲೆ ಹೊರಬಂದಿದ್ದು ವಿಶೇಷವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...