Thursday, September 17, 2026
Thursday, September 17, 2026

Shivamogga Airport ಶಿವಮೊಗ್ಗ ವಿಮಾನ ನಿಲ್ದಾಣ, ದೃಷ್ಟಿಗೋಚರತೆ ಸಮಸ್ಯೆ ನಿವಾರಣೆಗೆ ಸಂಸದ ರಾಘವೇಂದ್ರ ಮನವಿ

Date:

Shivamogga Airport ಶಿವಮೊಗ್ಗ ವಿಮಾನ ನಿಲ್ದಾಣದಿಂದ ಈಗಾಗಲೇ ಬೆಂಗಳೂರು ಸೇರಿದಂತೆ ನಾಲ್ಕು ಪ್ರಮುಖ ನಗರಗಳಿಗೆ ಸಂಚಾರ ಆರಂಭಗೊಂಡಿದೆ. ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್ ಹಾಗೂ ಭದ್ರತೆ ಕುರಿತು ಇನ್ನಷ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಅದರಲ್ಲೂ ಈ ಚಳಿಗಾಲದ ಮಂಜು ಮುಸುಕಿದ ವಾತಾವರಣದಲ್ಲಿ ವಿಮಾನಗಳ ಲ್ಯಾಂಡಿಂಗ್ಗೆ ದೃಷ್ಟಿಗೋಚರತೆ ಸಮಸ್ಯೆ ಎದುರಾಗಲಿದ್ದು, ಇದರ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿಗೆ ಸೂಚಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ. ಜ್ಯೋತಿರಾದಿತ್ಯ ಎಂ. ಸಿಂಧ್ಯಾ ಅವರಿಗೆ ಮನವಿ ಸಲ್ಲಿಸಿದೆ.

Shivamogga Airport ಶಿವಮೊಗ್ಗ ವಿಮಾನ ನಿಲ್ದಾಣದಿಂದ ವ್ಯವಸ್ಥಿತ ವಿಮಾನ ಸಂಚಾರ ಹಾಗೂ ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಈ ಕ್ರಮ ತೀರಾ ಅನಿವಾರ್ಯವಾಗಿದ್ದು, ಸಚಿವರು ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...